ಒಮ್ಮೆ ಯೇಸುಸ್ವಾಮಿಯ ಬಳಿಗೆ ಒಬ್ಬ ಯುವಕನು ಬಂದು, “ಗುರುದೇವಾ, ಅಮರ ಜೀವವನ್ನು ಪಡೆಯಲು ನಾನು ಒಳ್ಳೆಯದೇನನ್ನು ಮಾಡಬೇಕು?” ಎಂದು ಕೇಳಿದನು.