“ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ.