ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.