ಅವರು ಮಾಡಿದ ಅತಿಶಯ ಕಾರ್ಯಗಳನ್ನು ಮುಖ್ಯಯಾಜಕರು ಹಾಗೂ ಧರ್ಮಶಾಸ್ತ್ರಿಗಳು ನೋಡಿದರು. ದೇವಾಲಯದಲ್ಲಿ ಮಕ್ಕಳು, ‘ದಾವೀದಕುಲಪುತ್ರನಿಗೆ ಜಯವಾಗಲಿ’ ಎಂದು ಘೋಷಿಸುವುದನ್ನು ಕೇಳಿದರು.