ಯೇಸುಸ್ವಾಮಿ ದಂಡನೆಗೆ ಗುರಿಯಾದರೆಂಬುದನ್ನು ಕಂಡು, ಗುರುದ್ರೋಹಿ ಯೂದನು ಪರಿತಾಪಗೊಂಡನು. ಆ ಮೂವತ್ತು ಬೆಳ್ಳಿನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಮರಳಿ ತಂದನು.