ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.