ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ಮತ್ತೆ ಬೋಧಿಸಲಾರಂಭಿಸಿದರು. ಜನರು ಕಿಕ್ಕಿರಿದು ಸುತ್ತಲೂ ನೆರೆದುಬಂದಿದ್ದರು. ಆದುದರಿಂದ ಅವರು ಸರೋವರದಲ್ಲಿದ್ದ ದೋಣಿಯೊಂದನ್ನು ಹತ್ತಿ ಕುಳಿತರು.