ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವರು ಯೇಸುವಿನ ಬಳಿಗೆ ಕುರುಡನೊಬ್ಬನನ್ನು ಕರೆತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.