ಅವನಿಗೆ ಒಂದು ಮೂಕದೆವ್ವ ಹಿಡಿದಿದೆ. ಅವನ ಮೇಲೆ ಅದು ಬಂದಾಗಲೆಲ್ಲಾ ಅವನನ್ನು ನೆಲಕ್ಕೆ ಅಪ್ಪಳಿಸುತ್ತದೆ. ಅವನು ನೊರೆಕಾರುತ್ತಾ ಹಲ್ಲು ಕಡಿದುಕೊಳ್ಳುತ್ತಾನೆ. ಆಗ ಅವನ ದೇಹವೆಲ್ಲಾ ಮರಗಟ್ಟಿದಂತಾಗುತ್ತದೆ. ಆ ದೆವ್ವವನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಕೇಳಿಕೊಂಡೆ. ಆದರೆ, ಅದು ಅವರಿಂದಾಗಲಿಲ್ಲ,” ಎಂದನು.
Go to Home Page