ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, “ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿಹೋಗಿದೆ,” ಎಂದನು.