ಆಮೇಲೆ ಅವರು ಯೇಸುಸ್ವಾಮಿಯನ್ನು ಮಾತಿನಲ್ಲೇ ಸಿಕ್ಕಿಸುವ ಉದ್ದೇಶದಿಂದ ಕೆಲವು ಫರಿಸಾಯರನ್ನೂ ಹೆರೋದನ ಪಕ್ಷದ ಕೆಲವರನ್ನೂ ಅವರ ಬಳಿಗೆ ಕಳುಹಿಸಿದರು.