ನಿಮ್ಮನ್ನು ಬಂಧಿಸಿ ನ್ಯಾಯವಿಚಾರಣೆಗೆ ಗುರಿಪಡಿಸಿದಾಗ ಏನು ಹೇಳುವುದು ಎಂದು ಮುಂಚಿತವಾಗಿಯೇ ಚಿಂತಾಕ್ರಾಂತರಾಗದಿರಿ. ಆ ಗಳಿಗೆಯಲ್ಲಿ ನಿಮಗೆ ಅನುಗ್ರಹಿಸಲಾಗುವ ಮಾತುಗಳನ್ನೇ ನುಡಿಯಿರಿ. ಏಕೆಂದರೆ, ಮಾತನಾಡುವವರು ನೀವಲ್ಲ, ಪವಿತ್ರಾತ್ಮ.