ಈ ಬಗ್ಗೆ ಪ್ರವಾದಿ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿಯೇ ಹೀಗೆಂದು ಬರೆದಿಡಲಾಗಿದೆ : “ ‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ’ ಎಂದು ಬೆಂಗಾಡಿನಲ್ಲಿ ಒಬ್ಬನು ಘೋಷಿಸುತ್ತಿದ್ದಾನೆ.