ಶತಾಧಿಪತಿ ಯೇಸುವಿನ ವಿಷಯವನ್ನು ಕೇಳಿ ಅವರ ಬಳಿಗೆ ಯೆಹೂದ್ಯ ಪ್ರಮುಖರನ್ನು ಕಳುಹಿಸಿ, ತನ್ನ ಸೇವಕನನ್ನು ಗುಣಪಡಿಸಲು ಬರಬೇಕೆಂದು ಮನವಿಮಾಡಿಕೊಂಡನು.