ತರುವಾಯ ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.