ಒಂದು ದಿನ ಯೇಸುಸ್ವಾಮಿ ತಮ್ಮ ಶಿಷ್ಯರ ಸಂಗಡ ದೋಣಿಯನ್ನು ಹತ್ತಿ, “ಸರೋವರದ ಆಚೆಯ ದಡಕ್ಕೆ ಹೋಗೋಣ,” ಎಂದರು. ಅಂತೆಯೇ ಎಲ್ಲರೂ ಹೊರಟರು.