ಅಷ್ಟರಲ್ಲಿ ಸಾಯಂಕಾಲವಾಗುತ್ತಾ ಬಂದಿತು. ಹನ್ನೆರಡು ಮಂದಿ ಪ್ರೇಷಿತರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನ ಪ್ರದೇಶ, ಜನರನ್ನು ಕಳುಹಿಸಿಬಿಡಿ; ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟವಸತಿಯನ್ನು ಒದಗಿಸಿಕೊಳ್ಳಲಿ,” ಎಂದರು.