ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ.