ಒಮ್ಮೆ ಯೇಸುಸ್ವಾಮಿ ಒಂದು ಮೂಕ ದೆವ್ವವನ್ನು ಬಿಡಿಸುತ್ತಿದ್ದರು. ಆ ದೆವ್ವ ಬಿಟ್ಟುಹೋದ ಮೇಲೆ ಮೂಕನು ಮಾತನಾಡಿದನು. ಜನರು ಆಶ್ಚರ್ಯಚಕಿತರಾದರು.