kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

12ನೇ ಅಧ್ಯಾಯ

,
ವಚನ   58

ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು.

Go to Home Page