ಅದೇ ಸಮಯಕ್ಕೆ ಅಲ್ಲಿದ್ದವರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು.