ಅನಂತರ, “ನಿಮ್ಮಲ್ಲಿ ಒಬ್ಬನ ಮಗನಾಗಲಿ, ಎತ್ತಾಗಲಿ ಬಾವಿಯಲ್ಲಿ ಬಿದ್ದರೆ, ಸಬ್ಬತ್ದಿನವಾಗಿದ್ದರೂ ನೀವು ತಡಮಾಡದೆ ಮೇಲಕ್ಕೆ ಎತ್ತುವುದಿಲ್ಲವೆ?” ಎಂದು ಕೇಳಿದರು.