ಅನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುಸ್ವಾಮಿ, “ನೀನು ಊಟ ಅಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಿತರನ್ನಾಗಲಿ, ಸೋದರರನ್ನಾಗಲಿ, ಬಂಧುಬಳಗದವರನ್ನಾಗಲಿ, ಧನಿಕರಾದ ನೆರೆಯವರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿತೀರಿಸಿ ಬಿಡಬಹುದು.
Go to Home Page