ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು.