ಧನಿಕನು ಅವನನ್ನು ಕರೆದು, ‘ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ.