ಆಗ ಆ ಮೇಸ್ತ್ರಿ, ‘ಈಗ ಏನುಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ.