ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?