ಕೆಲವರು ತಮ್ಮ ಹಸುಳೆಗಳನ್ನು ಯೇಸುಸ್ವಾಮಿ ಮುಟ್ಟಿ ಹರಸಬೇಕೆಂದು ಅಲ್ಲಿಗೆ ಕರೆತಂದರು. ಇದನ್ನು ಕಂಡ ಶಿಷ್ಯರು ಅವರನ್ನು ಗದರಿಸಿದರು.