ಯೇಸುಸ್ವಾಮಿ ಈಗ ಜೆರುಸಲೇಮಿಗೆ ಸಮೀಪದಲ್ಲೇ ಇದ್ದರು. ಅವರ ಮಾತುಗಳನ್ನು ಕೇಳುತ್ತಿದ್ದ ಜನರು ದೇವರ ಸಾಮ್ರಾಜ್ಯ ಇದೀಗಲೇ ಪ್ರತ್ಯಕ್ಷವಾಗುವುದೆಂದು ಭಾವಿಸಿದ್ದರು.