ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.