ಅವರೆಲ್ಲರು ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು; ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು,” ಎಂದರು.