ಆಗ ಯೇಸುಸ್ವಾಮಿ, “ಲೌಕಿಕ ರಾಜರು ತಮ್ಮ ಪ್ರಜೆಗಳ ಮೇಲೆ ದೊರೆತನ ಮಾಡುತ್ತಾರೆ; ಅಧಿಕಾರ ನಡೆಸುವವರು ಧರ್ಮಿಷ್ಠರೆನಿಸಿಕೊಳ್ಳುತ್ತಾರೆ.