ಏಕೆಂದರೆ, ‘ಪಾತಕರಲ್ಲಿ ಒಬ್ಬನಂತೆ ಪರಿಗಣಿತನಾದನು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯ ನನ್ನಲ್ಲಿ ನೆರವೇರಬೇಕಾದುದು ಅಗತ್ಯ; ನನಗೆ ಸಂಬಂಧಪಟ್ಟಿದ್ದೆಲ್ಲಾ ಸಮಾಪ್ತಿಗೊಳ್ಳಲಿದೆ,” ಎಂದರು.