ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಇದ್ದೆ. ಆಗ ನೀವು ನನ್ನ ಮೇಲೆ ಕೈಮಾಡಲಿಲ್ಲ; ಆದರೆ ಇದು ನಿಮ್ಮ ಕಾಲ; ಅಂಧಕಾರ ದೊರೆತನ ಮಾಡುವ ಕರಾಳಕಾಲ,” ಎಂದರು.