ಯೇಸುಸ್ವಾಮಿ ಹೆರೋದನ ಆಧಿಪತ್ಯಕ್ಕೆ ಒಳಪಟ್ಟವರೆಂದು ತಿಳಿದುಕೊಂಡು ಅವರನ್ನು ಆತನ ಬಳಿಗೆ ಕಳುಹಿಸಿದನು. ಹೆರೋದನು ಅದೇ ಸಮಯಕ್ಕೆ ಜೆರುಸಲೇಮಿಗೆ ಬಂದಿದ್ದನು.