ಮೂರನೆಯ ಸಾರಿ ಪಿಲಾತನು, “ಏಕೆ? ಇವನೇನು ಕೇಡುಮಾಡಿದ್ದಾನೆ? ಇವನನ್ನು ಮರಣದಂಡನೆಗೆ ಗುರಿಪಡಿಸುವಂಥ ಅಪರಾಧ ಯಾವುದೂ ನನಗೆ ಕಂಡುಬರುವುದಿಲ್ಲ. ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.