ಶಿಷ್ಯರು ಅವರನ್ನು ದೋಣಿಯೊಳಕ್ಕೆ ಬರಮಾಡಿಕೊಳ್ಳುವುದರಲ್ಲಿದ್ದರು. ಅಷ್ಟರಲ್ಲಿ ದೋಣಿಯು ಸೇರಬೇಕಾಗಿದ್ದ ದಡವನ್ನು ತಲುಪಿತು.