ನಮ್ಮ ಪೂರ್ವಜರಿಗೆ ಮರುಭೂಮಿಯಲ್ಲಿ ತಿನ್ನಲು ‘ಮನ್ನಾ’ ಸಿಕ್ಕಿತು. ತಿನ್ನಲು ಅವರಿಗೆ ಸ್ವರ್ಗದಿಂದ ರೊಟ್ಟಿ ದೊರಕಿತು, ಎಂದು ಪವಿತ್ರಗ್ರಂಥವೇ ಹೇಳುತ್ತದೆಯಲ್ಲವೇ?’ ಎಂದರು.