ಶಿಷ್ಯರು, “ಗುರುದೇವಾ, ಇವನು ಕುರುಡನಾಗಿ ಹುಟ್ಟಬೇಕಾದರೆ ಅದಕ್ಕೆ ಯಾರ ಪಾಪ ಕಾರಣ? ಇವನದೋ ಅಥವಾ ಇವನನ್ನು ಹೆತ್ತವರದೋ?” ಎಂದು ಕೇಳಿದರು.