ತರುವಾಯ ನೆಲದಲ್ಲಿ ಉಗುಳಿ, ಮಣ್ಣಿನ ಲೇಪಮಾಡಿ, ಅದನ್ನು ಕುರುಡನ ಕಣ್ಣಿಗೆ ಲೇಪಿಸಿ, “ನೀನು ಶಿಲೋವಾಮಿನ ಕೊಳಕ್ಕೆ ಹೋಗಿ ತೊಳೆದುಕೋ,” ಎಂದು ಹೇಳಿದರು.