ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು.