ನಾನು ಅಲ್ಲಿ ಇಲ್ಲದೆಹೋದದ್ದು ನಿಮಗೆ ಒಳ್ಳೆಯದೇ ಆಯಿತು. ನಿಮಗೆ ನನ್ನಲ್ಲಿ ವಿಶ್ವಾಸ ಮೂಡುವಂತೆ ಇದೆಲ್ಲಾ ನಡೆದಿದೆ. ಬನ್ನಿ, ಅವನ ಬಳಿಗೆ ಹೋಗೋಣ,” ಎಂದರು.