ಯೇಸು, “ಆ ಕಲ್ಲನ್ನು ತೆಗೆಯಿರಿ,” ಎಂದು ಆಜ್ಞಾಪಿಸಿದರು.ಮೃತನ ಸಹೋದರಿಯಾದ ಮಾರ್ತಳು, “ಪ್ರಭುವೇ, ಅವನು ಸತ್ತು ನಾಲ್ಕು ದಿನಗಳಾದವು; ಈಗಾಗಲೇ ಅವನ ದೇಹ ಕೊಳೆತು ನಾರುತ್ತಿರಬೇಕು,” ಎಂದಳು.