ತಮ್ಮನ್ನು ಗುರುದ್ರೋಹದಿಂದ ಹಿಡಿದುಕೊಡುವವನು ಯಾರೆಂಬುದು ಅವರಿಗೆ ಗೊತ್ತಿತ್ತು. ಅದಕ್ಕಾಗಿಯೇ ಅವರು, ‘ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,’ ಎಂದು ಹೇಳಿದರು.