ಇದೆಲ್ಲವನ್ನೂ ಹೇಳಿಯಾದ ಮೇಲೆ ಯೇಸು ಸ್ವಾಮಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಅವರು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನಿಮ್ಮಲ್ಲೊಬ್ಬನು ದ್ರೋಹ ಬಗೆದು ನನ್ನನ್ನು ಹಿಡಿದೊಪ್ಪಿಸುವನು,” ಎಂದು ಸ್ಪಷ್ಟವಾಗಿ ಹೇಳಿದರು.