ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಶ್ವಾಸಿಸುತ್ತೇವೆ,” ಎಂದರು.