ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.