ಯೇಸು ಸ್ವಾಮಿ ಹೀಗೆ ಹೇಳಿದ ಬಳಿಕ ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು.