“ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು.