ಯೇಸು ಅವರಿಗೆ, “ಬಂದು ಊಟಮಾಡಿ,” ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ ಒಬ್ಬನಿಗಾದರೂ, “ನೀವು ಯಾರು?” ಎಂದು ಕೇಳುವಷ್ಟು ಧೈರ್ಯ ಇರಲಿಲ್ಲ.